Cinema News
ಬಂಡೀಪುರದ ಕಾಡಿನಲ್ಲಿ ರಜನಿಕಾಂತ್

ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಸೋಮವಾರ ಮತ್ತು ಮಂಗಳವಾರ ಚಾಮರಾಜನಗರ ಜಿಲ್ಲೆಯ ಬಂಡೀಪುರ ಕಾಡಿನಲ್ಲಿ ಓಡಾಡಿದ್ದಾರೆ.
ಹೌದು, ಡಿಸ್ಕವರಿ ಚಾನೆಲ್ಗಾಗಿ ನಡೆದ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಬೇರ್ ಗ್ರಿಲ್ಸ್ ರಜಿನಿಕಾಂತ್ ಚಿತ್ರೀಕರಣ ಮಾಡಿದ್ದಾರೆ. ಈ ಎಪಿಸೋಡ್ ಮಾಡಿರುವುದು ನೀರಿನ ಸಂರಕ್ಷಣೆಗಾಗಿ ಎಂದು ಡಿಸ್ಕವರಿ ಚಾನಲೆ್ ತನ್ನ ಅಧಿಕೃತ ಟ್ವೀಟರ್ ಅಕೌಂಟ್ನಲ್ಲಿ ಹೇಳಿಕೊಂಡಿದೆ. ಇನ್ನು ಈ ಕಾರ್ಯಕ್ರಮದ ಹೆಸರು ‘ಇಂಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್’ ಅನ್ನೋ ಹೊಸ ಕಾರ್ಯಕ್ರಮಕ್ಕಾಗಿ ತಲೈವಾ ರಜಿ ಬಂಡೀಪುರದ ಕಾಡನ್ನು ಅಲೆದಿದ್ದಾರೆ. ‘ಇಂಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್’ನ ಮೂಲಕ ರಜಿನಿಕಾಂತ್ ಮೊದಲ ಬಾರಿಗೆ ಟಿವಿಗೆ ಬರುತ್ತಿದ್ದಾರೆ. ರಜಿನಿಕಾಂತ್ ಆದ ನಂತರ ಅಕ್ಷಯ್ಕುಮಾರ್ ಈ ಶೋನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
Cinema News
ಫೆ. 26ಕ್ಕೆ ಹಾರರ್ ಥ್ರಿಲ್ಲರ್ “ಸ್ಕೇರಿ ಫಾರೆಸ್ಟ್” ಬಿಡುಗಡೆ*

Cinema News
ಟೀನೇಜರ್ಸ್ ಒಡನಾಟ , ತೊಳಲಾಟ, ನರಳಾಟವೇ “MBA”

Cinema News
ಸಿಂಬು ನಟನೆಯ ‘ರಿವೈಂಡ್’ ಶೀರ್ಷಿಕೆ ಬದಲಾವಣೆ

Cinema News
ನಿಮ್ಮೂರಲ್ಲಿ ಹಾಡುಗಳ ಸಂಭ್ರಮ ಸಡಗರ

Cinema News
ಅಂಜು ಚಿತ್ರಕ್ಕೆ ಮೊದಲ ಹಂತ ಚಿತ್ರೀಕರಣ ಮುಕ್ತಾಯ

-
Box Office1 year ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews2 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews2 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News2 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office2 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News2 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
News2 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
Reviews2 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News2 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ
-
Cinema News2 years ago
‘ಸಲಗ’ಕ್ಕೆ ದುನಿಯಾ ವಿಜಯ್ ನಿರ್ದೇಶಕ – Exclusive