Cinema News
ಅಣ್ಣಾವ್ರ ಕುಟುಂಬದ ಕ್ಯಾಲೆಂಡರ್ ಬಿಡುಗಡೆ ಮಾಡಿದ್ದು ಸೌಭಾಗ್ಯ – ದೇವರಾಜ್

2020 ದುರದೃಷ್ಟದ ವರ್ಷ ಎಂದು ಡೈನಾಮಿಕ್ ಸ್ಟಾರ್ ದೇವರಾಜ್ ಬೇಸರದಿಂದ ಮಾತನಾಡಿದರು. ನಂತರ ಡಾ.ರಾಜ್ಕುಮಾರ್ ಕುಟುಂಬದ 2021ನೇ ಕ್ಯಾಲೆಂಡರ್ ಲೋಕಾರ್ಪಣೆ ಮಾಡಿದ್ದು ಮೊದಲ ಪುಣ್ಯದ ಕೆಲಸ. ಅಣ್ಣಾವ್ರ ನಟಿಸಿರುವ ’ಶ್ರೀನಿವಾಸ ಕಲ್ಯಾಣ’ ಚಿತ್ರವನ್ನು ಸಾಕಷ್ಟು ಬಾರಿ ನೋಡಿದ್ದೇನೆ.
ಕೃಷ್ಣನ ಅವತಾರದಲ್ಲಿರುವ ಭಾವಚಿತ್ರವು ತುಂಬಾ ಸೊಗಸಾಗಿ ಮೂಡಿಬಂದಿದೆ. ಇದೇ ರೀತಿ ಪ್ರತಿ ವರ್ಷವು ಕ್ಯಾಲೆಂಡರ್ ಬಿಡುಗಡೆ ಮಾಡಿರೆಂದು ಹೇಳಿದರು.
ಒಟ್ಟು ಹನ್ನೆರಡು ತಿಂಗಳ ಪುಟಗಳಲ್ಲಿ ಡಾ.ಶಿವರಾಜ್ಕುಮಾರ್, ರಾಘವೇಂದ್ರರಾಜ್ಕುಮಾರ್, ಪುನೀತ್ರಾಜ್ಕುಮಾರ್, ಪಾರ್ವತಮ್ಮರಾಜ್ಕುಮಾರ್ ಅವರನ್ನು ಡಾ.ರಾಜ್ ಕ್ಯಾಮರಾದಲ್ಲಿ ಕ್ಲಿಕ್ ಮಾಡುತ್ತಿರುವುದು, ಚಿ.ಉದಯಶಂಕರ್ ಅವರೊಂದಿಗೆ ಮಾತನಾಡುತ್ತಿವುದು, ಹ್ಯಾಟ್ರಿಕ್ ಹೀರೋ ಅಮ್ಮನಿಗೆ ಸಿಹಿ ತಿನ್ನಿಸುವಾಗ ಡಾ.ರಾಜ್ ನೋಡುತ್ತಿರುವುದು. ’ದಾರಿ ತಪ್ಪಿದ ಮಗ’ ಚಿತ್ರದ ಸ್ಟಿಲ್ ಇನ್ನು ಮುಂತಾದ ಆಕರ್ಷಕ ಭಾವಚಿತ್ರಗಳು ಇರಲಿದೆ. ’ಅಖಿಲ ಕರ್ನಾಟಕ ಡಾ.ಶಿವರಾಜ್ಕುಮಾರ್ ಸೇನಾ ಸಮಿತಿ’ ನೂತನ ವರ್ಷದ ಕ್ಯಾಲೆಂಡರ್ನ್ನು ಸಿದ್ದಪಡಿಸಿದೆ.
Cinema News
Road King | ಹಾಲಿವುಡ್ ನಿರ್ದೇಶಕರಿಂದ ಕನ್ನಡ ಚಿತ್ರ ಜೂನ್ 23ಕ್ಕೆ ಬಿಡುಗಡೆಯಾಗಲಿದೆ ‘ರೋಡ್ ಕಿಂಗ್’

Cinema News
ತಮಿಳಿಗೆ ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರಣವಾಣಿ; ‘ಜಂಟಲ್ಮ್ಯಾನ್ 2’ ಚಿತ್ರಕ್ಕೆ ಸಂಗೀತ ನಿರ್ದೇಶನ

Cinema News
Rudra Garuda Purana | “ರುದ್ರ ಗರುಡ ಪುರಾಣ”ದಲ್ಲಿ ಪೊಲೀಸ್ ಅಧಿಕಾರಿಯಾದ ರಿಷಿ .

Cinema News
ಜೂನ್ 16 ರಂದು “ಐರಾವನ್” ಆಗಮನ ..ಇದು ಜೆ.ಕೆ ಅಭಿನಯದ ಚಿತ್ರ .

Cinema News
ಕೇಳುಗರ ಮನ ಗೆಲ್ಲುತ್ತಿದೆ “ಮೆಲೋಡಿ ಡ್ರಾಮ”.ದ ಹಾಡು .

-
Movie Reviews4 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews4 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews4 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Box Office3 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Cinema News4 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office4 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News4 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews4 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News4 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News4 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ