Connect with us

Cinema News

ಅಜಯ್‌ರಾವ್‌ಗೆ ಜತೆಯಾದ ಸಂಜನಾ ಆನಂದ್‌

Published

on

ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟಿ ಸಂಜನಾ ಆನಂದ್‌ ಈಗ ಅಜಯ್‌ರಾವ್‌ ನಟನೆಯ ಹೊಸ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ.

 

ಜಾಕಿ ತಿಮ್ಮೇಗೌಡ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಚಿತ್ರಕ್ಕೆ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಟಿ ಆರ್‌ ಚಂದ್ರಶೇಖರ್‌ ಬಂಡವಾಳ ಹೂಡುತ್ತಿದ್ದಾರೆ. 

 

ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾದಲ್ಲಿ ಸಂಜನಾ ಆನಂದ್ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಹಾಗಾಗಿ ಈ ಸಿನಿಮಾಗೂ ಅವರು ಆಯ್ಕೆಯಾಗಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

 

ಈ ಚಿತ್ರಕ್ಕೆ ಜಾಕಿ ತಿಮ್ಮೆಗೌಡ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ಜೂನ್ನಲ್ಲಿ ಶೂಟಿಂಗ್ ಆರಂಭವಾಗಲಿದೆ. ಮಂಡ್ಯ, ಚನ್ನಪಟ್ಟಣ, ಮದ್ದೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದ್ದು, ಶ್ರೀಧರ್ ವಿ. ಸಂಭ್ರಮ್ ಸಂಗೀತ, ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ. 

Spread the love

ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟಿ ಸಂಜನಾ ಆನಂದ್‌ ಈಗ ಅಜಯ್‌ರಾವ್‌ ನಟನೆಯ ಹೊಸ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ.

 

ಜಾಕಿ ತಿಮ್ಮೇಗೌಡ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಚಿತ್ರಕ್ಕೆ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಟಿ ಆರ್‌ ಚಂದ್ರಶೇಖರ್‌ ಬಂಡವಾಳ ಹೂಡುತ್ತಿದ್ದಾರೆ. 

 

ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾದಲ್ಲಿ ಸಂಜನಾ ಆನಂದ್ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಹಾಗಾಗಿ ಈ ಸಿನಿಮಾಗೂ ಅವರು ಆಯ್ಕೆಯಾಗಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

 

ಈ ಚಿತ್ರಕ್ಕೆ ಜಾಕಿ ತಿಮ್ಮೆಗೌಡ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ಜೂನ್ನಲ್ಲಿ ಶೂಟಿಂಗ್ ಆರಂಭವಾಗಲಿದೆ. ಮಂಡ್ಯ, ಚನ್ನಪಟ್ಟಣ, ಮದ್ದೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದ್ದು, ಶ್ರೀಧರ್ ವಿ. ಸಂಭ್ರಮ್ ಸಂಗೀತ, ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ. 

Spread the love
Continue Reading