Connect with us

Cinema News

“ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ “ಬ್ರಹ್ಮಕಮಲ” .

Published

on

ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿದ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈಗ “ಬ್ರಹ್ಮ ಕಮಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ಕೂಡ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿ ಜನಮನ ಮುಟ್ಟುತ್ತಿದೆ. ಪೂರ್ಣಚಂದ್ರ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮುಖ್ಯಪಾತ್ರದಲ್ಲಿ ಅದ್ವಿತಿಶೆಟ್ಟಿ ಅಭಿನಯಿಸಿದ್ದಾರೆ. ಉಳಿದಂತೆ ಋತುಚೈತ್ರ, ಲೋಕೇಂದ್ರಸೂರ್ಯ, ಬಲ ರಾಜವಾಡಿ, ಗಂಡಸಿ ಸದಾನಂದಸ್ವಾಮಿ,ಕವಿತ ಕಂಬಾರ್, ರಾಧಾ ರಾಮಚಂದ್ರ ಇನ್ನೂ ಮುಂತಾದವರು ಆಭಿನಯಿಸಿದ್ದಾರೆ.

 

 

ಈಗಾಗಲೇ ಬೆಂಗಳೂರು ಚಲನಚಿತ್ರೋತ್ಸವದಲ್ಲೂ ಈ ಚಿತ್ರ ಪ್ರದರ್ಶನ ಕಂಡಿದೆ. ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ “ಬ್ರಹ್ಮಕಮಲ” ಆಯ್ಕೆಯಾಗಿದೆ. ಈ ವಿಷಯ ಇಡೀ ಚಿತ್ರತಂಡಕ್ಕೆ ಸಂತಸತಂದಿದೆ ಎನ್ನುತ್ತಾರೆ ನಿರ್ದೇಶಕ ಸಿದ್ದು ಪೂರ್ಣಚಂದ್ರ

 

Spread the love

ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿದ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈಗ “ಬ್ರಹ್ಮ ಕಮಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ಕೂಡ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿ ಜನಮನ ಮುಟ್ಟುತ್ತಿದೆ. ಪೂರ್ಣಚಂದ್ರ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮುಖ್ಯಪಾತ್ರದಲ್ಲಿ ಅದ್ವಿತಿಶೆಟ್ಟಿ ಅಭಿನಯಿಸಿದ್ದಾರೆ. ಉಳಿದಂತೆ ಋತುಚೈತ್ರ, ಲೋಕೇಂದ್ರಸೂರ್ಯ, ಬಲ ರಾಜವಾಡಿ, ಗಂಡಸಿ ಸದಾನಂದಸ್ವಾಮಿ,ಕವಿತ ಕಂಬಾರ್, ರಾಧಾ ರಾಮಚಂದ್ರ ಇನ್ನೂ ಮುಂತಾದವರು ಆಭಿನಯಿಸಿದ್ದಾರೆ.

 

 

ಈಗಾಗಲೇ ಬೆಂಗಳೂರು ಚಲನಚಿತ್ರೋತ್ಸವದಲ್ಲೂ ಈ ಚಿತ್ರ ಪ್ರದರ್ಶನ ಕಂಡಿದೆ. ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ “ಬ್ರಹ್ಮಕಮಲ” ಆಯ್ಕೆಯಾಗಿದೆ. ಈ ವಿಷಯ ಇಡೀ ಚಿತ್ರತಂಡಕ್ಕೆ ಸಂತಸತಂದಿದೆ ಎನ್ನುತ್ತಾರೆ ನಿರ್ದೇಶಕ ಸಿದ್ದು ಪೂರ್ಣಚಂದ್ರ

 

Spread the love
Continue Reading
Click to comment

Leave a Reply

Your email address will not be published. Required fields are marked *