Connect with us

Cinema News

ಓಂಪ್ರಕಾಶ್ ರಾವ್ ಹಾಗೂ ಆದಿತ್ಯ ಕಾಂಬಿನೇಶನಲ್ಲಿ “ಇಲಾಖೆ”.

Published

on

ಖ್ಯಾತ ನಿರ್ದೇಶಕ, ನಟ ಓಂಪ್ರಕಾಶ್ ರಾವ್ ನಿರ್ದೇಶನದಲ್ಲಿ ಹೆಸರಾಂತ ನಟ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರಕ್ಕೆ ” ಇಲಾಖೆ” ಎಂದು ಶೀರ್ಷಿಕೆಯಿಡಲಾಗಿದೆ.

ಇವರಿಬ್ಬರ ಕಾಂಬಿನೇಶನಲ್ಲಿ ಮೂಡಿಬರುತ್ತಿರುವ ಈ ಚತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಉಳಿದ ಭಾಗದ ಚಿತ್ರೀಕರಣ ಜೂನ್ ನಲ್ಲಿ ನಡೆಯಲಿದೆ.

“ಲಾಕಪ್ ಡೆತ್”, “ಎ ಕೆ 47 ” ಚಿತ್ರಗಳ ತರಹದ ಕಥೆಯಿದು. ನಾನು ಬಹಳ ವರ್ಷಗಳ ನಂತರ ನಾನೇ ಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರವಿದು ಎನ್ನುತ್ತಾರೆ ನಿರ್ದೇಶಕ ಓಂಪ್ರಕಾಶ್ ರಾವ್.

ಶ್ರೀರೇಣುಕಾ ಮೂವೀ ಮೇಕರ್ಸ್ ಲಾಂಛನದಲ್ಲಿನಿರ್ಮಾಣವಾಗುತ್ತಿರುರುವ ಈ ಚಿತ್ರಕ್ಕೆ ಎಂ.ಎಸ್. ರಮೇಶ್ ಸಂಭಾಷಣೆ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ , ರವಿಕುಮಾರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಲಕ್ಷ್ಮಣ್ ರೆಡ್ಡಿ ಸಂಕಲನ ಈ ಚಿತ್ರಕ್ಕಿದೆ.

Spread the love

ಖ್ಯಾತ ನಿರ್ದೇಶಕ, ನಟ ಓಂಪ್ರಕಾಶ್ ರಾವ್ ನಿರ್ದೇಶನದಲ್ಲಿ ಹೆಸರಾಂತ ನಟ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರಕ್ಕೆ ” ಇಲಾಖೆ” ಎಂದು ಶೀರ್ಷಿಕೆಯಿಡಲಾಗಿದೆ.

ಇವರಿಬ್ಬರ ಕಾಂಬಿನೇಶನಲ್ಲಿ ಮೂಡಿಬರುತ್ತಿರುವ ಈ ಚತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಉಳಿದ ಭಾಗದ ಚಿತ್ರೀಕರಣ ಜೂನ್ ನಲ್ಲಿ ನಡೆಯಲಿದೆ.

“ಲಾಕಪ್ ಡೆತ್”, “ಎ ಕೆ 47 ” ಚಿತ್ರಗಳ ತರಹದ ಕಥೆಯಿದು. ನಾನು ಬಹಳ ವರ್ಷಗಳ ನಂತರ ನಾನೇ ಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರವಿದು ಎನ್ನುತ್ತಾರೆ ನಿರ್ದೇಶಕ ಓಂಪ್ರಕಾಶ್ ರಾವ್.

ಶ್ರೀರೇಣುಕಾ ಮೂವೀ ಮೇಕರ್ಸ್ ಲಾಂಛನದಲ್ಲಿನಿರ್ಮಾಣವಾಗುತ್ತಿರುರುವ ಈ ಚಿತ್ರಕ್ಕೆ ಎಂ.ಎಸ್. ರಮೇಶ್ ಸಂಭಾಷಣೆ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ , ರವಿಕುಮಾರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಲಕ್ಷ್ಮಣ್ ರೆಡ್ಡಿ ಸಂಕಲನ ಈ ಚಿತ್ರಕ್ಕಿದೆ.

Spread the love
Continue Reading
Click to comment

Leave a Reply

Your email address will not be published. Required fields are marked *