Connect with us

Cinema News

ಜನವರಿ 28 ರಂದು “ಒಂಭತ್ತನೇ ದಿಕ್ಕು” ರಾಜ್ಯಾದ್ಯಂತ ಬಿಡುಗಡೆ.

Published

on

ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ “ಒಂಭತ್ತನೇ ದಿಕ್ಕು” ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

 

 

ಲೂಸ್ ಮಾದ ಯೋಗಿ – ಅದಿತಿ ಪ್ರಭುದೇವ ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ
ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ, ಮುನಿ ಮುಂತಾದವರಿದ್ದಾರೆ.

 


.
ಅವಿನಾಶ್ ಯು ಶೆಟ್ಟಿ ಈ ಚಿತ್ರದ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಹಾಗೂ
ಗುರು ದೇಶಪಾಂಡೆ “ಒಂಭತ್ತನೇ ದಿಕ್ಕು” ಚಿತ್ರದ ಬ್ಯುಸಿನೆಸ್‌ ಅಸೋಸಿಯೇಟ್.

ಮಣಿಕಾಂತ್ ಕದ್ರಿ ಸಂಗೀತ ನೀಡಿರುವ ಈ ಚಿತ್ರಕ್ಕೆ ರಾಕೇಶ್ ಛಾಯಾಗ್ರಹಣ, ಪ್ರೀತಿ ಮೋಹನ್ ಸಂಕಲನವಿದೆ.

Spread the love

ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ “ಒಂಭತ್ತನೇ ದಿಕ್ಕು” ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

 

 

ಲೂಸ್ ಮಾದ ಯೋಗಿ – ಅದಿತಿ ಪ್ರಭುದೇವ ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ
ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ, ಮುನಿ ಮುಂತಾದವರಿದ್ದಾರೆ.

 


.
ಅವಿನಾಶ್ ಯು ಶೆಟ್ಟಿ ಈ ಚಿತ್ರದ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಹಾಗೂ
ಗುರು ದೇಶಪಾಂಡೆ “ಒಂಭತ್ತನೇ ದಿಕ್ಕು” ಚಿತ್ರದ ಬ್ಯುಸಿನೆಸ್‌ ಅಸೋಸಿಯೇಟ್.

ಮಣಿಕಾಂತ್ ಕದ್ರಿ ಸಂಗೀತ ನೀಡಿರುವ ಈ ಚಿತ್ರಕ್ಕೆ ರಾಕೇಶ್ ಛಾಯಾಗ್ರಹಣ, ಪ್ರೀತಿ ಮೋಹನ್ ಸಂಕಲನವಿದೆ.

Spread the love
Continue Reading